No posts to display
ಮಹಾಮಾಯ ರಥೋತ್ಸವ ಸಂಪನ್ನ
ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ಬ್ರಹ್ಮರಥೋತ್ಸವ ಮಂಗಳವಾರ ಸಹಸ್ರಾರು ಭಜಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರಗಿತು. ಬೆಳಿಗ್ಗೆ ಮಹಾಪ್ರಾರ್ಥನೆ ಬಳಿಕ ಶ್ರೀ ದೇವರಿಗೆ ಶತ ಕಲಶಾಭಿಷೇಕ , ಗಂಗಾಭಿಷೇಕ...
ಮಂಜೇಶ್ವರ ಅನಂತೇಶ್ವರ ದೇವಸ್ಥಾನ 221 ನೇ ವರ್ಷದ ಪುನರ್ ಪ್ರತಿಷ್ಠಾ ವರ್ದ೦ ತಿ
ಶ್ರೀಮದ್ ಅನಂತೇಶ್ವರ ದೇವಸ್ಥಾನ ಮಂಜೇಶ್ವರ ಇದರ 221 ನೇ ವರ್ಷದ ಪುನರ್ ಪ್ರತಿಷ್ಠಾ ವರ್ದ೦ ತಿ ಹಾಗೂ ಬೆಳ್ಳಿ ಲಾಲ್ಕಿ ಯ 150 ನೇ ವರ್ಷದ ಸಂಭ್ರಮೋತ್ಸವ ಐತಿಹಾಸಿಕವಾಗಿ ಅಪೂರ್ವ ವಿಜೃಂಭಣೆಯಿಂದ ಅವಿಸ್ಮರಣೀಯವಾಗಿ...
𝐆𝐨𝐥𝐝 𝐌𝐞𝐝𝐚𝐥 𝐨𝐟 𝐄𝐱𝐜𝐞𝐥𝐥𝐞𝐧𝐜𝐞 𝐢𝐧 𝐭𝐡𝐞 𝐒𝐎𝐅 𝐍𝐚𝐭𝐢𝐨𝐧𝐚𝐥 𝐄𝐧𝐠𝐥𝐢𝐬𝐡 𝐎𝐥𝐲𝐦𝐩𝐢𝐚𝐝
ಕೆ. ಅದ್ಯಾ ಶೆಣೈ ಅತ್ಯುತ್ತಮ ಸಾಧನೆಗಾಗಿ ಚಿನ್ನದ ಪದಕ ಸಾಯನ್ಸ್ ಒಲಂಪಿಯಡ್ ಫೌಂಡೇಶನ್ 2024-25 ಎಸ್ಒಎಫ್ ಇಂಟರ್ನ್ಯಾಷನಲ್ ಒಲಂಪಿಯಡ್ ( ಐಇಒ) ವಿಜೇತರು
ಮಂಗಳೂರು ಡೊಂಗರಕೇರಿ ಕೆನರಾ ಇಂಗ್ಲೀಷ್ ಹೈಯರ್ ಪ್ರೈಮರಿ ಸ್ಕೂಲ್ನ 5...
ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಬಗ್ಗೆ ವಿಧಾನಸಭೆಯಲ್ಲಿ ಧ್ವನಿಯೆತ್ತಿ ಬಿಲ್ಲವ ಈಡಿಗ ನಾಮಧಾರಿ ಸಮಾಜಕ್ಕಾದ ಅನ್ಯಾಯದ ಬಗ್ಗೆ...
ಉಡುಪಿ: ದಿನಾಂಕ 21-3-2025 ರ ವಿಧಾನಸಭೆಯ ಅಧಿವೇಶನದಲ್ಲಿ ಕಾಪು ಕ್ಷೇತ್ರದ ಶಾಸಕರಾದ ಕವಿ ಕವಿ ಹೃದಯಿ ಶ್ರೀಯುತ ಸುರೇಶ ಶೆಟ್ಟಿ ಗುರ್ಮೆ ಯವರು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ...
ಡಾ . ರಚನಾ ವಿ . ಪ್ರಭುರವರಿಗೆ ಪಿ. ಹೆಚ್. ಡಿ ಪದವಿ
ಮಂಗಳೂರಿನ ಯೆನೆಪೋಯ ದಂತ ಮಹಾ ವಿದ್ಯಾಲಯದ ಓರಲ್ ಮೆಡಿಸಿನ್ ವಿಭಾಗದ ಪ್ರಾಧ್ಯಾಪಕರಾಗಿರುವ ಡಾ . ರಚನಾ ವಿ . ಪ್ರಭು ಮಂಡಿಸಿದ " ಎ ನಾವೆಲ್ ಡೆಂಟಲ್ ಏಜ್ ಎಸ್ಟಿಮೇಶನ್ ಫಾರ್ಮುಲಾ ಫಾರ್...
- Advertisment -





