ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ಬ್ರಹ್ಮರಥೋತ್ಸವ ಮಂಗಳವಾರ ಸಹಸ್ರಾರು ಭಜಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರಗಿತು. ಬೆಳಿಗ್ಗೆ ಮಹಾಪ್ರಾರ್ಥನೆ ಬಳಿಕ ಶ್ರೀ ದೇವರಿಗೆ ಶತ ಕಲಶಾಭಿಷೇಕ , ಗಂಗಾಭಿಷೇಕ...
ಶ್ರೀಮದ್ ಅನಂತೇಶ್ವರ ದೇವಸ್ಥಾನ ಮಂಜೇಶ್ವರ ಇದರ 221 ನೇ ವರ್ಷದ ಪುನರ್ ಪ್ರತಿಷ್ಠಾ ವರ್ದ೦ ತಿ ಹಾಗೂ ಬೆಳ್ಳಿ ಲಾಲ್ಕಿ ಯ 150 ನೇ ವರ್ಷದ ಸಂಭ್ರಮೋತ್ಸವ ಐತಿಹಾಸಿಕವಾಗಿ ಅಪೂರ್ವ ವಿಜೃಂಭಣೆಯಿಂದ ಅವಿಸ್ಮರಣೀಯವಾಗಿ...
ಕೆ. ಅದ್ಯಾ ಶೆಣೈ ಅತ್ಯುತ್ತಮ ಸಾಧನೆಗಾಗಿ ಚಿನ್ನದ ಪದಕ ಸಾಯನ್ಸ್ ಒಲಂಪಿಯಡ್ ಫೌಂಡೇಶನ್ 2024-25 ಎಸ್ಒಎಫ್ ಇಂಟರ್ನ್ಯಾಷನಲ್ ಒಲಂಪಿಯಡ್ ( ಐಇಒ) ವಿಜೇತರು
ಮಂಗಳೂರು ಡೊಂಗರಕೇರಿ ಕೆನರಾ ಇಂಗ್ಲೀಷ್ ಹೈಯರ್ ಪ್ರೈಮರಿ ಸ್ಕೂಲ್ನ 5...