Thursday, December 4, 2025

Udupi News

ಮಹಾಮಾಯ ರಥೋತ್ಸವ ಸಂಪನ್ನ

ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ಬ್ರಹ್ಮರಥೋತ್ಸವ ಮಂಗಳವಾರ ಸಹಸ್ರಾರು ಭಜಕರ  ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರಗಿತು. ಬೆಳಿಗ್ಗೆ ಮಹಾಪ್ರಾರ್ಥನೆ ಬಳಿಕ ಶ್ರೀ ದೇವರಿಗೆ ಶತ ಕಲಶಾಭಿಷೇಕ , ಗಂಗಾಭಿಷೇಕ...

ಮಂಜೇಶ್ವರ ಅನಂತೇಶ್ವರ ದೇವಸ್ಥಾನ 221 ನೇ ವರ್ಷದ ಪುನರ್ ಪ್ರತಿಷ್ಠಾ ವರ್ದ೦ ತಿ

ಶ್ರೀಮದ್ ಅನಂತೇಶ್ವರ ದೇವಸ್ಥಾನ ಮಂಜೇಶ್ವರ ಇದರ 221 ನೇ ವರ್ಷದ ಪುನರ್ ಪ್ರತಿಷ್ಠಾ ವರ್ದ೦ ತಿ ಹಾಗೂ ಬೆಳ್ಳಿ ಲಾಲ್ಕಿ ಯ 150 ನೇ ವರ್ಷದ ಸಂಭ್ರಮೋತ್ಸವ ಐತಿಹಾಸಿಕವಾಗಿ ಅಪೂರ್ವ ವಿಜೃಂಭಣೆಯಿಂದ ಅವಿಸ್ಮರಣೀಯವಾಗಿ...

𝐆𝐨𝐥𝐝 𝐌𝐞𝐝𝐚𝐥 𝐨𝐟 𝐄𝐱𝐜𝐞𝐥𝐥𝐞𝐧𝐜𝐞 𝐢𝐧 𝐭𝐡𝐞 𝐒𝐎𝐅 𝐍𝐚𝐭𝐢𝐨𝐧𝐚𝐥 𝐄𝐧𝐠𝐥𝐢𝐬𝐡 𝐎𝐥𝐲𝐦𝐩𝐢𝐚𝐝

ಕೆ. ಅದ್ಯಾ ಶೆಣೈ ಅತ್ಯುತ್ತಮ ಸಾಧನೆಗಾಗಿ ಚಿನ್ನದ ಪದಕ ಸಾಯನ್ಸ್ ಒಲಂಪಿಯಡ್ ಫೌಂಡೇಶನ್ 2024-25 ಎಸ್‌ಒಎಫ್ ಇಂಟರ್‌ನ್ಯಾಷನಲ್ ಒಲಂಪಿಯಡ್ ( ಐಇಒ) ವಿಜೇತರು ಮಂಗಳೂರು ಡೊಂಗರಕೇರಿ  ಕೆನರಾ ಇಂಗ್ಲೀಷ್ ಹೈಯರ್ ಪ್ರೈಮರಿ ಸ್ಕೂಲ್‌ನ   5...